- Advertisement -
ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ…
ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಆರ್ ಗೋಪಾಲ ರೆಡ್ಡಿ ಅಮಾತು…
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಹಿನ್ನೆಲೆಯಲ್ಲಿ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಆರ್ ಗೋಪಾಲ ರೆಡ್ಡಿಯನ್ನ ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.