Sunday, September 24, 2023
HomeUncategorized“ಧರ್ಮೇಗೌಡರ ಸಾವು ನಂಬಲು ಅಸಾಧ್ಯ”: ಸಿಎಂ ಬಿ.ಎಸ್.ಯಡಿಯೂರಪ್ಪ

“ಧರ್ಮೇಗೌಡರ ಸಾವು ನಂಬಲು ಅಸಾಧ್ಯ”: ಸಿಎಂ ಬಿ.ಎಸ್.ಯಡಿಯೂರಪ್ಪ

- Advertisement -



Renault

Renault
Renault

- Advertisement -

ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರ ನಿಧನ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಎಸ್.ಎಲ್ ಧರ್ಮೇಗೌಡ ಅವರ ದುರಂತ ಅಂತ್ಯ ಅತ್ಯಂತ ದುಖಃವನ್ನುಂಟು ಮಾಡಿದೆ. ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments