ಧಾರವಾಡ: ಬೆಳ್ಳಂಬೆಳಗ್ಗೆಯೇ ವಿಧಿಯು ರಣಕೇಕೆ ಹಾಕಿದೆ. ಟೆಂಪೊ ಟ್ರಾವೆಲರ್ಗೆ ಟಿಪ್ಪರ್ ಡಿಕ್ಕಿಯಾಗಿ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾ. ಹೆ. 4ರಲ್ಲಿ ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ 13ಕ್ಕೆ ಏರಿದೆ. ಸಂಕ್ರಾಂತಿ ಮುಗಿಸಿ ಇಂದು ಗೋವಾಗೆ ಹೊರಟಿದ್ದ ಸ್ನೇಹಿತರು ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ.ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ಅಪಾರ್ಟ್ಮೆಂಟ್ನ ಒಟ್ಟು 16 ಮಂದಿ ಟಿ.ಟಿ.ಯಲ್ಲಿ ಗೋವಾಗೆ ಹೊರಟ್ಟಿದ್ದರು. ಈ ಪೈಕಿ 14 ಮಂದಿ ಮಹಿಳೆಯರು ಮತ್ತು ಒಬ್ಬ ಡೈವರ್ ಹಾಗೂ ಕ್ಲೀನರ್ ಇದ್ರು. ಮಹಿಳೆಯರೆಲ್ಲರೂ ದಾವಣಗೆರೆ ಸೆಂಟ್ ಪೌಲ್ಸ್ ಕಾನ್ವೆಂಟ್ನ ಬಂದೇ ಬ್ಯಾಚ್ನ ಹಳೆ ವಿದ್ಯಾರ್ಥಿಗಳು. ಎಲ್ಲರೂ ಒಟ್ಟಿಗೆ ಸೇರಿ ಗೋವಾಗೆ ಹೋಗಿ ಎಂಜಾಯ್ ಮಾಡೋಣಾ ಎಂದು ಪ್ಲಾನ್ ಮಾಡಿಕೊಂಡಿದ್ರು. ಆದ್ರೆ ವಿಧಿಯಾಟ ಬೇರೆನೇ ಇತ್ತು.
ಗೋವಾಕ್ಕೆ ಹೊರಟ್ಟಿದ್ದ ದಾವಣಗೆರೆ ಲೇಡಿಸ್ ಕ್ಲಬ್ ನ ೧೩ ಮಂದಿ ದುರ್ಮರಣ
- Advertisement -
Recent Comments
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಮಂಗಳೂರಿನಲ್ಲೊಬ್ಬ ಸೋನು ಸೂದ್ : ಪನಾಮ ಕಾರ್ಪೋರೇಷನ್ ಲಿಮಿಟೆಡ್ ನ ಚೇರ್ಮನ್ ಮತ್ತು ಸಿ. ಇ. ಒ ವಿವೇಕ್ ರಾಜ್ ಪೂಜಾರಿ
on
ದೇಶವಿದೇಶಗಳಲ್ಲಿ ವೈರಲ್ ಆಗುತ್ತಿದೆ ಈ ವೀಡಿಯೋ : ಅಂಬಾನಿ ತನ್ನ ಘನತೆಗಾಗಿ ದೇಶದ ಘನತೆಯನ್ನು ಕುಗ್ಗಿಸುತ್ತಿದ್ದಾರೋ…!
on