Saturday, June 3, 2023
Homeರಾಜಕೀಯಖಾತೆ ಹಂಚಿಕೆ ಸುಲಭದ ಮಾತಲ್ಲ;ಸಿಎಂ

ಖಾತೆ ಹಂಚಿಕೆ ಸುಲಭದ ಮಾತಲ್ಲ;ಸಿಎಂ

- Advertisement -


Renault

Renault
Renault

- Advertisement -

ಬೆಂಗಳೂರು: ಖಾತೆ ಹಂಚಿಕೆ ಹಾಗೂ ಬದಲಾವಣೆಯಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲರ ಜೊತೆಯೂ ನಾನು ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇರುವುದರಲ್ಲಿಯೇ ಖಾತೆ ಹಂಚಿಕೆ ಮಾಡಿದ್ದೇವೆ. ಈಗ ಕೊಟ್ಟಿರುವ ಖಾತೆಯನ್ನು ಅವರು ನಿಭಾಯಿಸಲಿ. ಒಂದು ವೇಳೆ ಅವರಿಗೆ ಖಾತೆ ನಿಭಾಯಿಸಲು ಸಾಧ್ಯವಿಲ್ಲ ಎಂದರೆ ಮುಂದಿನ ದಿನಗಳಲ್ಲಿ ನೋಡೋಣ ಎಂದರು.ಸಚಿವ ಮಾಧುಸ್ವಾಮಿ, ಕೆ. ಗೋಪಾಲಯ್ಯ ಸಮಾಧಾನವಾಗಿದ್ದಾರೆ. ಯಾರಿಗೂ ಯಾವುದೇ ರೀತಿಯ ಅಸಮಾಧಾನಗಳಿಲ್ಲ. ಸಚಿವ ಸ್ಥಾನ ಹಂಚಿಕೆ ಮಾಡುವುದು ಸುಲಭದ ಮಾತಲ್ಲ ಎಂದು ಹೇಳಿದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments