ಮಂಗಳೂರು : ಮಂಗಳೂರಿನ ಮಿನಿವಿಧಾನಸೌಧದ ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ಮಿನಿ ವಿಧಾನಸೌಧದಲ್ಲಿ ಕೆಲಸಕ್ಕೆಂದು ಬಂದಿದ್ದ ಮೂವರು ಲಿಫ್ಟ್ ಹತ್ತಿದ್ದರು. ಹಿರಿಯ ಮಹಿಳೆ ಮತ್ತು ಇಬ್ಬರು ಹಿರಿಯ ಪುರುಷರು ಲಿಫ್ಟ್ನಲ್ಲಿ ತೆರಳಿದ್ದರು. ಲಿಫ್ಟ್ ಮೇಲೇರಿದ ಸ್ವಲ್ಪ ಕ್ಷಣದಲ್ಲಿ ನಿಂತುಕೊಂಡಿತ್ತು. ಲಿಫ್ಟ್ನಲ್ಲಿ ಮೂವರು ಸಿಲುಕಿಕೊಂಡು ಗಾಬರಿಯಾಗಿದ್ದರು. ಇದರ ಹಿನ್ನೆಲೆಯಲ್ಲಿ ಅಧಿಕಾರಿಗಳು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಲಿಫ್ಟ್ನಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸಿಲ್ಲ ಎಂದು ಮಾಹಿತಿ ದೊರಕಿದೆ.
ಮಿನಿ ವಿಧಾನಸೌಧದಲ್ಲಿನ ಲಿಫ್ಟ್ ನೊಳಗೆ ಸಿಲುಕಿಕೊಂಡ ಮೂರು ಮಂದಿಯ ರಕ್ಷಣೆ
- Advertisement -
LEAVE A REPLY
Recent Comments
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಮಂಗಳೂರಿನಲ್ಲೊಬ್ಬ ಸೋನು ಸೂದ್ : ಪನಾಮ ಕಾರ್ಪೋರೇಷನ್ ಲಿಮಿಟೆಡ್ ನ ಚೇರ್ಮನ್ ಮತ್ತು ಸಿ. ಇ. ಒ ವಿವೇಕ್ ರಾಜ್ ಪೂಜಾರಿ
on
ದೇಶವಿದೇಶಗಳಲ್ಲಿ ವೈರಲ್ ಆಗುತ್ತಿದೆ ಈ ವೀಡಿಯೋ : ಅಂಬಾನಿ ತನ್ನ ಘನತೆಗಾಗಿ ದೇಶದ ಘನತೆಯನ್ನು ಕುಗ್ಗಿಸುತ್ತಿದ್ದಾರೋ…!
on
ಯಾರೋ ರಕ್ಷಕರು ..ಯಾರ್ದೋ ಹೆಸರು
ಹೌದಾ..,
ಅದು ಯಾವಾಗಲೂ ಹಾಗೆನೇ…,
ನಿಜಾಂಶ ತಿಳಿಸಿ, ಎಲ್ಲರಿಗೂ ಗೊತ್ತಾಗಲಿ.