Saturday, June 3, 2023
Homeರಾಜಕೀಯಮಾಧುಸ್ವಾಮಿ ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರ?

ಮಾಧುಸ್ವಾಮಿ ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರ?

- Advertisement -


Renault

Renault
Renault

- Advertisement -

ಬೆಂಗಳೂರು : ಪದೇ ಪದೇ ಖಾತೆ ಅದಲು-ಬದಲು ಮಾಡುತ್ತಿರುವುದರಿಂದ ಬೇಸರಗೊಂಡಿರುವಂತ ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿರುವಂತ ಸಚಿವ ಮಾಧುಸ್ವಾಮಿ, ನಾಳೆ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವಂತ ಅವರು, ಜನವರಿ 26ರ ಗಣರಾಜ್ಯೋತ್ಸವದ ದಿನವಾದ ನಾಳೆ, ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ, ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡುತ್ತೇನೆ. ಅದನ್ನು ಅಂಗೀಕರಿಸೋದು, ಸಿಎಂ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಬಿಟ್ಟದ್ದು ಎಂಬುದಾಗಿ ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments