Tuesday, June 6, 2023
Homeರಾಜಕೀಯಹತ್ತು ಆನೆ ಬೇಕಾದ್ರು ಸಾಕ್ತೀನಿ…ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ..ಏನ್ಮಾಡ್ಲಿ…???

ಹತ್ತು ಆನೆ ಬೇಕಾದ್ರು ಸಾಕ್ತೀನಿ…ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ..ಏನ್ಮಾಡ್ಲಿ…???

- Advertisement -


Renault

Renault
Renault

- Advertisement -

ತುಂಬಿದ್ದ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಶ್ನೆ…

ಹಾಸನ: ಹತ್ತಾನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ ಏನು ಮಾಡೋಣ? ಎನ್ನುತ್ತಾ ತುಂಬಿದ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದರು.

ಕಾಡಾನೆ ಸಮಸ್ಯೆ ಬಗೆಹರಿಸುವ ಬಗ್ಗೆ ಮಂಗಳವಾರ ಸಕಲೇಶಪುರದ ಪುರಭವನದಲ್ಲಿ ಸಾರ್ವಜನಿಕರೊಂದಿಗೆ ಸಮಾಲೋಚನೆ ಸಭೆ ನಡೆಯುತಿತ್ತು. ಆ ವೇಳೆ ಮಾಜಿ ಶಾಸಕ ವಿಶ್ವನಾಥ್, ಹೊಳೆನರಸೀಪುರ ಕ್ಷೇತ್ರಕ್ಕೆ ಹತ್ತು ಆನೆ ಬಿಟ್ರೆ ಸಮಸ್ಯೆ ಬಗೆಹರಿಯುತ್ತೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಜ್ವಲ್​, ಹತ್ತು ಆನೆ ಬೇಕಾದ್ರು ಸಾಕ್ತೀನಿ… ನಮ್ಮಪ್ಪ ಮದುವೆ ಆಗು ಅಂತಿದ್ದಾರೆ… ಏನು ಮಾಡೋದು? ಎಂದು ತಮಾಷೆ ಮಾಡಿದರು. ಸಭೆಯಲ್ಲಿದ್ದವರೆಲ್ಲ ಒಂದು ಕ್ಷಣ ನಗೆಗಡಲಲ್ಲಿ ತೇಲಿದರು.

.

- Advertisement -

LEAVE A REPLY

Please enter your comment!
Please enter your name here

Most Popular

Recent Comments