Saturday, June 3, 2023
HomeUncategorizedಪುತ್ತೂರಿನಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸಾವು

ಪುತ್ತೂರಿನಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸಾವು

- Advertisement -


Renault

Renault
Renault

- Advertisement -

ಪುತ್ತೂರು: ಮೊಟ್ಟೆತ್ತಡ್ಕದಲ್ಲಿ ಪಿಕ್‌ಅಪ್ ಮತ್ತು ದ್ವಿಚಕ್ರ ವಾಹನ ಅಫಘಾತ ಸಂಭವಿಸಿದ ಘಟನೆ ಇಂದು ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ಸವಾರ ಸಾಮೆತ್ತಡ್ಕ ನಿವಾಸಿ ಸಿಂಧೂ ಸಾಫ್ಟ್ ಡ್ರೀಕ್ಸ್ ನ ಮ್ಹಾಲಕ ಕರುಣಾಕರ್ ರವರ ಪುತ್ರ ಪ್ರಸಾದ್ ಮೃತಪಟ್ಟಿದ್ದಾರೆ.


ಪುತ್ತೂರು ನಗರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments