- Advertisement -
ಪುತ್ತೂರು: ಮೊಟ್ಟೆತ್ತಡ್ಕದಲ್ಲಿ ಪಿಕ್ಅಪ್ ಮತ್ತು ದ್ವಿಚಕ್ರ ವಾಹನ ಅಫಘಾತ ಸಂಭವಿಸಿದ ಘಟನೆ ಇಂದು ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ಸವಾರ ಸಾಮೆತ್ತಡ್ಕ ನಿವಾಸಿ ಸಿಂಧೂ ಸಾಫ್ಟ್ ಡ್ರೀಕ್ಸ್ ನ ಮ್ಹಾಲಕ ಕರುಣಾಕರ್ ರವರ ಪುತ್ರ ಪ್ರಸಾದ್ ಮೃತಪಟ್ಟಿದ್ದಾರೆ.
ಪುತ್ತೂರು ನಗರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.