- Advertisement -
ಬೆಂಗಳೂರು: ಬಿಹಾರದ ಕೈಗಾರಿಕಾ ಸಚಿವ ಹಾಗೂ ಬಿ.ಜೆ.ಪಿ ವಕ್ತಾರ ಸೈಯದ್ ಷಾನವಾಜ್ ಹುಸೇನ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸದ ಬಿ.ವೈ.ರಾಘವೇಂದ್ರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ಬಿಹಾರದ ಕೈಗಾರಿಕಾ ಸಚಿವ ಹಾಗೂ ಬಿ.ಜೆ.ಪಿ ವಕ್ತಾರ ಸೈಯದ್ ಷಾನವಾಜ್ ಹುಸೇನ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸದ ಬಿ.ವೈ.ರಾಘವೇಂದ್ರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.