- Advertisement -
ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (SYS) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಜನವರಿ 26 ರಂದು ಮಂಗಳೂರು ಮಿನಿವಿಧಾನ ಸೌಧದ ಮುಂಭಾಗ “ಫ್ಲಾಗ್ ಮಾರ್ಚ್” ಹಮ್ಮಿಕೊಂಡಿದೆ, ಎಂದು ಪ್ರಕಟಣೆ ತಿಳಿಸಿದೆ.
ಈ ಫ್ಲಾಗ್ ಮಾರ್ಚ್ ದೆಹಲಿಯಲ್ಲಿ ರೈತರು ಹಮ್ಮಿಕೊಂಡಿರುವ ಟ್ರ್ಯಾಕ್ಟರ್ ಮೆರವಣಿಗೆಗೆ ಬೆಂಬಲ ಸೂಚಿಸಿ ಆಯೋಜಿಸಲಾಗಿದೆ. SYS ಪ್ರಧಾನ ಕಾರ್ಯದರ್ಶಿ ಎಸ್ಸೆಂ ಅಬ್ದುರ್ರಶೀದ್ ಝೈನಿ ಅಲ್ ಕಾಮಿಲ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ.